Mangalore and Udupi news
Blog

ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀ‌ರ್ ಸುವರ್ಣ

ಕಾಪು : ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ತುಳು ಚಿತ್ರನಟಿ ಶ್ರೀಮತಿ ಸ್ಮಿತಾ ಸುಧೀರ್ ಸುವರ್ಣ ನಿಯುಕ್ತಿಗೊಂಡಿದ್ದಾರೆ. ಇವರು

ಇವರನ್ನು ಸಂಸ್ಥೆಯ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಘವೇಂದ್ರ ಶೆಟ್ಟಿಯವರು ನಿಯುಕ್ತಿಗೊಳಿಸಿದ್ದಾರೆ.

Related posts

Leave a Comment