Mangalore and Udupi news
Blog

ಮಣಿಪಾಲ: ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಮಣಿಪಾಲ: ಮಣಿಪಾಲ ಕಾಲೇಜಿನ ವಿದ್ಯಾರ್ಥಿಯೋರ್ವ ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಹರಿಕೇಶ್ (20) ಎಂದು ತಿಳಿದು ಬಂದಿದೆ.

ಈತ ವೈಯಕ್ತಿಕ ಕಾರಣದಿಂದ ಮನನೊಂದ ತಾನು ವಾಸವಾಗಿದ್ದ ಫ್ಲಾಟ್‌ನಲ್ಲಿ ಸೆ.6ರಂದು ರಾತ್ರಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment