ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ. ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದವರು.

ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ.
ಗಂಭೀರ ಗಾಯಗೊಂಡ ಚಾಲಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
next post

