Mangalore and Udupi news
ಕ್ರೀಡೆಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ.!!

ಡಬಲ್ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಹಾಗೂ ವಿಶ್ವ ಚೆಸ್ ಚಾಂಪಿಯನ್​ಶಿಪ್​ ವಿಜೇತ ಡಾ ಗುಕೇಶ್​ ಜೊತೆ ಒಟ್ಟು ನಾಲ್ಕು ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದೆ.

ಮನು ಭಾಕರ್​ ಹಾಗೂ ಗುಕೇಶ್​ ಜೊತೆ ಭಾರತೀಯ ಪುರುಷರ ಹಾಕಿ ಟೀಂನ ನಾಯಕ ಹರ್ಮನ್​ಪ್ರೀತ್ ಸಿಂಗ್ ಹಾಗೂ ಪ್ಯಾರಾ ಒಲಿಂಪಿಯನ್ ಪ್ರವೀಣ್ ಕುಮಾರ್​ಗೂ ಕೂಡ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

Manu Bhaker, Harmanpreet Singh, D Gukesh and Praveen Kumar To Be Conferred Major Dhyan Chand Khel Ratna Award 2024 | 🏆 LatestLY

ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸರಿಯಾದ ಪರಿಶೀಲನೆಯ ನಂತರ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

D Gukesh beats Ding Liren to become youngest World Chess Champion - Highlights - YouTube

Inspiring Story of Manu Bhaker: How She Became India's Shooting Queen!" 💯💯 - YouTube

Harmanpreet Singh: Exploring the Wealth and Success of India's Top Hockey Player - YouTube

Did not want regret this time…': Paralympics gold medalist Praveen Kumar after historic win - YouTube

Advertisement

Related posts

Leave a Comment