28°C ಮಂಗಳೂರು ಚಿನ್ನ ₹13,200/g ಪೆಟ್ರೋಲ್ ₹112.06 SENSEX 78,428 ▼ 0.27%
Monday, 10 August 2026
ತಾಜಾ ಸುದ್ದಿ

ಲೈವ್ ಅಪ್‌ಡೇಟ್ಸ್

ಕ್ಷಣ ಕ್ಷಣದ ಮಾಹಿತಿ
  1. 30 January 2026
  2. 11:17 pm
    ಅಪರಾಧ

    ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

    ಮಂಗಳೂರು : ಸುರತ್ಕಲ್ ಹೊಸಬೆಟ್ಟುವಿನ ಬಳಿಯ ಮನೆಯ ದೇವಸ್ಥಾನದ ದೈವಕ್ಕೆ ಅದಕ್ಕೆ ಸಂಬಂಧಪಟ್ಟ ಸಾಮಗ್ರಿಗಳನ್ನು ಕದ್ದಿದ್ದ ಕಳ್ಳ ವಾಜಿದ್ ನನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕರ್ನಾಟಕ ರಾಜ್ಯದ 13 ಪೊಲೀಸ್ ಠಾಣೆಯಲ್ಲಿ…

  3. 3 January 2026
  4. 6:37 pm
    Blog

    ಸುರತ್ಕಲ್‌ನಿಂದ ಕಟೀಲಿಗೆ 8ನೇ ವರ್ಷದ ಪಾದಯಾತ್ರೆ : ಆಮಂತ್ರಣ ಪತ್ರಿಕೆ ಬಿಡುಗಡೆ

    ಹಿಂದೂ ಯುವ ಸೇನೆ ಓಂಕಾರ ಘಟಕ ಹಾಗೂ ಓಂಕಾರ ಮಹಿಳಾ ಘಟಕ ಸುರತ್ಕಲ್ ಇದರ ಆಶ್ರಯದಲ್ಲಿ ನಡೆಯುವ ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನ ಸುರತ್ಕಲ್ ನಿಂದ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ…

  5. 30 September 2024
  6. 4:37 pm
    ದೇಶ- ವಿದೇಶ

    ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಎಪಿ ಸಿಂಗ್ ಅಧಿಕಾರ ಸ್ವೀಕಾರ

    ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್‌ ಅವರು ವಾಯು ಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಈ ಹಿಂದೆ…

  7. 3:34 pm
    ಅಪರಾಧ

    ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಅರೆಸ್ಟ್.!

    ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿತ ಉಲ್ಫಾ ಉಗ್ರನ ಬಂಧನದ ಬೆನ್ನಲ್ಲೇ ಇದೀಗ ಮತ್ತೆ ಓರ್ವ ಪಾಕಿಸ್ತಾನಿ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳನ್ನ ಜಿಗಣಿ…

  8. 3:30 pm
    ದೇಶ- ವಿದೇಶ

    ಬಂಟ್ವಾಳ: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

    ಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಪ್ಪೆಪದವಿನನಲ್ಲಿ ಸೈಬರ್‌…

  9. 3:01 pm
    ಕಾಸರಗೋಡು

    ಕೆರೆಗೆ ಬಿದ್ದು ಮೂರು ವರ್ಷದ ಮಗು ದಾರುಣ ಸಾವು.!!

    ಕಾಸರಗೋಡು: ಮನೆಯಿಂದ ನಾಪತ್ತೆಯಾಗಿದ್ದ ಮೂರು ವರ್ಷದ ಬಾಲಕ ಕೆರೆಗೆ ಬಿದ್ದು ಅಸುನೀಗಿದ ಘಟನೆ ವರದಿಯಾಗಿದೆ. ಬೆದ್ರಡುಕ ಕಂಬಾರ ರಹ್ಮಾನಿಯಾ ಮಂಜಿಲ್‌ನ ನೌಶಾದ್ ಮತ್ತು ಮರ್ಯಮ್ ಶನಿಫಾ ದಂಪತಿಯ ಏಕೈಕ ಪುತ್ರ ಮುಹಮ್ಮದ್ ಸೋಹನ್…

  10. 1:24 pm
    ಅಪರಾಧ

    ಉಡುಪಿ: ಸರಕಾರಿ ನೌಕರರ 6 ಮನೆಗೆಗಳಿಗೆ ನುಗ್ಗಿದ ಕಳ್ಳರು.!! ಬೆಚ್ಚಿಬಿದ್ದ ಜನತೆ

    ಉಡುಪಿ: ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು,…

  11. 12:50 pm
    ಅಪರಾಧ

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ – ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ.!!

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ…

  12. 11:47 am
    ಗ್ರೌಂಡ್ ರಿಪೋರ್ಟ್

    ಮಂಗಳೂರು: ಫಲ್ಗುಣಿ ನದಿಗಳಿದ ಯುವಕರು ನಾಪತ್ತೆ – ಶೋಧ ಕಾರ್ಯ.!!

    ಮಂಗಳೂರು: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ…

  13. 10:47 am
    ಅಪಘಾತ

    ಬೈಕ್‌ – ಬುಲೆಟ್‌ ಮುಖಾಮುಖಿ ಢಿಕ್ಕಿ – ಬೈಕ್‌ ಸವಾರ ಮೃತ್ಯು.!

    ಕುಂದಾಪುರ: ಬೈಕ್‌ ಹಾಗೂ ಬುಲೆಟ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ…

  14. 29 September 2024
  15. 10:16 am
    ಉಡುಪಿ

    ಬಿಗ್ ಬಾಸ್ ಸೀಸನ್ 11 ಕ್ಕೆ ಎಂಟ್ರಿ ಪಡೆದ ನಾಲ್ಕು ಸ್ಪರ್ಧಿಗಳು.??

    ಬಾಸ್ 11 ನೇ ಆವೃತ್ತಿ ಇಂದಿನಿಂದ ಆರಂಭವಾಗುತ್ತಿದೆ. ಇದೇ ಮೊದಲ ಬಾರಿಗೆ ಕಾರ್ಯಕ್ರಮ ಆರಂಭವಾಗುವ ಮೊದಲೇ ಕೆಲವು ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಸತ್ಯ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಲಾಯರ್ ಜಗದೀಶ್,…

  16. 28 September 2024
  17. 4:58 pm
    ದೇಶ- ವಿದೇಶ

    ವಿರಾಟ್ ಕಾಣುವಾಸೆ.. 58km ಸೈಕಲ್​ ಏರಿ ಬಂದ 10ನೇ ತರಗತಿ ಬಾಲಕ.!

    ವಿರಾಟ್​​ ಕೊಹ್ಲಿಗೆ ಭಾರತದಲ್ಲಿ ಲೆಕ್ಕವಿಲ್ಲದಷ್ಟು ಫ್ಯಾನ್ಸ್​ ಇದ್ದಾರೆ. ಕೊಹ್ಲಿ ಏರ್​ಫೋರ್ಟ್​ನಲ್ಲಿ ಕಾಣಿಸಿಕೊಂಡರೆ ಮುಗಿಬೀಳುವವರೇ ಹೆಚ್ಚು. ಇನ್ನು ಮೈದಾನಕ್ಕೆ ಇಳಿದಾಗ ಹೇಳುವುದು ಬೇಡ. ಕೊಹ್ಲಿಯನ್ನು ಕಾಣಲು ಎಲ್ಲೆಲ್ಲಿಂದಲೋ ಬರುವವರು ಇದ್ದಾರೆ. ಅದರಂತೆಯೇ 15 ವರ್ಷದ…

  18. 3:46 pm
    ಗ್ರೌಂಡ್ ರಿಪೋರ್ಟ್

    ಅ.02 MRPL -ONGC ಕರ್ಮಚಾರಿ ಸಂಘದ ಸದಸ್ಯರ ಮಹಾಸಭೆ

    ಸುರತ್ಕಲ್: MRPL -ONGC ಕರ್ಮಚಾರಿ ಸಂಘದ ವತಿಯಿಂದ ದಿನಾಂಕ 2-10-2024ರಂದು ಬಾಳ ಸಮುದಾಯ ಭವನದಲ್ಲಿ MRPL ನಲ್ಲಿ ದುಡಿಯುತ್ತಿರುವ ಕರ್ಮಚಾರಿ ಸಂಘದ ಸದಸ್ಯರ ಮಹಾಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಕರ್ಮಚಾರಿ ಸಂಘದ ಅಧ್ಯಕ್ಷರಾದ…

  19. 2:05 pm
    ಗ್ರೌಂಡ್ ರಿಪೋರ್ಟ್

    ಮಂಗಳೂರು: ಆಕಸ್ಮಿಕ ಬೆಂಕಿ – ಸಂಪೂರ್ಣ ಭಸ್ಮವಾದ BMW ಕಾರು.!!

    ಮಂಗಳೂರು: ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ…

  20. 1:19 pm
    ಅಪರಾಧ

    ಮಸೀದಿ ಮುಂದೆ “ಭಾರತ್ ಮಾತಾ ಕಿ ಜೈ” ಘೋಷಣೆ ತಪ್ಪಲ್ಲ ಎಂದ ಹೈಕೋರ್ಟ್.!!

    ಭಾರತ್‌ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ…

  21. 12:00 pm
    ಅಪರಾಧ

    ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಶ್ರಫ್ – ಒಂದು ವಾರದಲ್ಲಿ ಜಾಮೀನು.!!

    ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಆಕ್ರೋಶಿತರು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ…

  22. 11:08 am
    ಅಪರಾಧ

    MDMA ಮಾದಕ ವಸ್ತು ಸಹಿತ ನಾಲ್ವರ ಬಂಧನ.!!

    ಕಾಸರಗೋಡು : ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 29.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ವನ್ನು ವಶಪಡಿಸಿ ಕೊಳ್ಳಲಾಗಿದೆ. ಪೈವಳಿಕೆ ಬಾಯಿ ಕಟ್ಟೆ…

  23. 10:36 am
    ಅಪರಾಧ

    ಹೆಜ್ಬುಲ್ಲಾ ಸರ್ವನಾಶ ಆಗುವವರೆಗೆ ನಮ್ಮ ದಾಳಿ ನಿಲ್ಲುವುದಿಲ್ಲ..! ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ ಇಸ್ರೇಲ್

    ಇಸ್ರೇಲ್ ಮತ್ತೆ ಲೆಬನಾನ್‌ದ ದಕ್ಷಿಣ ಬೈರುತ್‌ನಲ್ಲಿರುವ ಹಿಜ್ಬುಲ್ಲಾದ ಪ್ರಮುಖ ಭದ್ರಕೋಟೆಗಳ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಇಸ್ರೇಲ್ ಲೆಬನಾನ್‌ನ ರಾಜಧಾನಿಯ ಹೃದಯಭಾಗವಾದ ಬೈರುತ್ ಮೇಲೆ ಸೆ. 27 ರಾತ್ರಿಯಿಂದ ದಾಳಿ ಮಾಡಲು ಶುರು…

  24. 27 September 2024
  25. 5:37 pm
    ಅಪರಾಧ

    ಪುತ್ತೂರು: 2 ಕೋಟಿ ಬ್ಯಾಂಕ್ ಸಾಲ – ಕೇಳಲು ಹೋದ ಮ್ಯಾನೇಜರ್ ಗೆ ಗನ್ ತೋರಿಸಿ‌ ಬೆದರಿಕೆ.!!

    ಪುತ್ತೂರು: ಸಾಲ ವಾಪಸ್ ಕೇಳಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್‌ಗೆ ಸಾಲಗಾರ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೃಷ್ಣ ಕಿಶೋರ್ ಹಾಗೂ ಅಖಿಲೇಶ್‌ ಗನ್ ತೋರಿಸಿದ ಆರೋಪಿಗಳು. ಬಲ್ನಾಡು ಉಜುರುಪಾದೆ…

  26. 5:02 pm
    ದೇಶ- ವಿದೇಶ

    ಯುಎನ್‌ಎಸ್‌ಸಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತವನ್ನು ಬೆಂಬಲಿಸಿದ ಫ್ರಾನ್ಸ್

    ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸೆ.27 ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ ಅಧಿವೇಶನದಲ್ಲಿ…

  27. 4:34 pm
    ಅಪರಾಧ

    ಅಕ್ರಮ ಸಂಬಂಧದ ಚಟ: ಕಟ್ಟಿಕೊಂಡ ಗಂಡನಿಗೆ ಕಟ್ಟಿದಳು ಚಟ್ಟ.!!

    ಅಕ್ರಮ ಸಂಬಂಧಕ್ಕೆ ಅಡ್ಡಿ ಆಗುತ್ತಾನೆ ಎಂದು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿತ್ತು. ಇದೀಗ ಕೊಲೆಯಾದ ಒಂದು ವರ್ಷದ ಬಳಿಕ ಪ್ರಕರಣವನ್ನು…

  28. 3:37 pm
    ಅಪರಾಧ

    ಶಾಲೆಯ ಯಶಸ್ಸಿಗಾಗಿ ಬಾಲಕನನ್ನು ಬಲಿ ಕೊಟ್ಟ ಶಾಲಾ ಆಡಳಿತ ಮಂಡಳಿ.!!

    ಮಾಟಮ0ತ್ರದ ಭಾಗವಾಗಿ ಹಾಸ್ಟೆಲ್‌ನಲ್ಲಿ ಓದುತ್ತಿದ್ದ 7 ವರ್ಷದ ಬಾಲಕನ್ನು ಕೊಲೆ ಮಾಡಿದ ಘಟನೆ ಸೆ.26 ಗುರುವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವಾಮಾಚಾರ ಪ್ರಕರಣಕ್ಕೆ ಸಂಬ0ಧಪಟ್ಟ0ತೆ ರಾಸ್‌ಗವಾನ್‌ನ ಡಿಎಲ್ ಪಬ್ಲಿಕ್ ಸ್ಕೂಲ್‌ನ…

  29. 1:23 pm
    ಅಪರಾಧ

    ನೀಲಿಚಿತ್ರ ತಾರೆ ರಿಯಾ ಅರೆಸ್ಟ್ – ಭಾರತದಲ್ಲಿ ಅಕ್ರಮ ವಾಸ.!!

    ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಆಕೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ ನೆಲೆಸಿದ್ದಳು,…

  30. 12:10 pm
    ಅಪರಾಧ

    ಗರ್ಭಿಣಿ ಆತ್ಮಹತ್ಯೆ: ಕಿರುಕುಳ ನೀಡುತ್ತಿದ್ದ ಗಂಡ ಅರೆಸ್ಟ್.!!

    ಕಾಸರಗೋಡು: ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ ಆರೋಪಿ. ಮಂಗಳೂರು ವಾಮಂಜೂರು…

  31. 11:25 am
    ಗ್ರೌಂಡ್ ರಿಪೋರ್ಟ್

    ಬಂಟ್ವಾಳ: ಗ್ರಾ.ಪಂ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ

    ಬಂಟ್ವಾಳ: ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ. ವಿಟ್ಲ ಮುಡ್ನೂರು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಅನಾರೋಗ್ಯದಿಂದ ನಿಧನರಾದರು.…

  32. 10:25 am
    ಗ್ರೌಂಡ್ ರಿಪೋರ್ಟ್

    ಕಾಡಿಗೆ ಹೋದ ಮಹಿಳೆ ನಾಪತ್ತೆ..! ದಾರಿ ತಪ್ಪಿಸಿದ ಮರೆವಿನ ಬಳ್ಳಿ.?

    ಕಾರವಾರ: ಕಾಡಿಗೆ ಅಣಬೆ ತರುವುದಕ್ಕಾಗಿ ಹೋದ ಮಹಿಳೆ ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಮಧ್ಯಾಹ್ನ ಕಾಡಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿಲ್ಲ. ಅರಣ್ಯ ಇಲಾಖೆಯವರೊಂದಿಗೆ ಹುಡುಕಾಟ ನಡೆಸಿದ ಪತ್ತೆಯಾಗಿದ್ದು, ಒಂದು ಬಳ್ಳಿ ದಿಕ್ಕು…

  33. 9:53 am
    ಅಪರಾಧ

    ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ – ಆರೋಪಿ ಅರೆಸ್ಟ್.!!

    ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವಡ್ಡ‌ರ್‌ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ವಿಚಾರಕ್ಕೆ ಬಾಗಲಕೋಟೆ…

  34. 9:51 am
    ಅಪಘಾತ

    ಐದು ಕಡೆ ಬಾಂಬ್ ಇಟ್ಟಿದ್ದ ಮತ್ತೊಬ್ಬ ಉಗ್ರನ ಬಂಧನ

    ಬೆಂಗಳೂರಲ್ಲಿ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ…

  35. 26 September 2024
  36. 3:21 pm
    ಅಪರಾಧ

    ಮಹಾಲಕ್ಷ್ಮಿಯನ್ನು ಕ್ರೂರವಾಗಿ ಕೊಲ್ಲೋದಕ್ಕೆ ಇದೇ ಮುಖ್ಯ ಕಾರಣ.. ಕೊನೆಗೂ ಆ ರಹಸ್ಯ ಬಯಲು!

    ಬೆಂಗಳೂರು: ಮಹಾಲಕ್ಷ್ಮಿಯ ಭೀಕರ ಹತ್ಯೆ ಕೇಸ್​ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸರು ಕೂಡ ಶಾಕ್​ ಆಗಿದ್ದರು. ಏಕೆಂದರೆ ಮಹಾಲಕ್ಷ್ಮಿಯನ್ನ ಕೊಂದ ಆ ಸೈಕೋ ಕಿಲ್ಲರ್ ಆತ್ಮಹತ್ಯೆ ಮಾಡಿಕೊಂಡಿದ್ದ.…

  37. 2:46 pm
    ದಕ್ಷಿಣ ಕನ್ನಡ

    ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ನಿಧನ

    ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೆ.25ರ ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ…